#
━━━━━━━━━━━━━━━━━━━━
1.ಸಮುದ್ರಗುಪ್ತನ ಅಲಹಾಬಾದ್ ಶಾಸನದ ಕರ್ತೃ – ಹರಿಷೇಣ
2. ಸಮುದ್ರಗುಪ್ತನನ್ನು ನೂರು ಕದನಗಳ ಸಿಂಹ ಎಂದು ಸಂಭೋದಿಸಿದ ಶಾಸನ – ಅಲಹಾ ಬಾದ್ ಸ್ತಂಭ ಶಾಸನ
3. ಅಲಹಾಬಾದ್ ಸ್ತಂಭ ಶಾಸನ ಮೊದಲು ಇದ್ದ ಪ್ರದೇಶ – ಕೌಸಂಬಿ
4. ಅಲಹಾಬಾದ್ ಸ್ತಂಭ ಶಾಸನವನ್ನು ಕೌಸಂಬಿಯಿಂದ ಅಲಹಾಬಾದಿಗೆ ಸಾಗಿಸಿದ ತುಘಲಕ್ ದೊರೆ – ಫೀರೋಜ್ ಷಾ ತುಘಲಕ್
5. ದೆಹಲಿಯಲ್ಲಿರುವ ಗುಪ್ತರ ಕಾಲದ ಸ್ತಂಭ ಶಾಸನ –ಮೆಹ್ರೋಲಿ ಕಬ್ಬಿಣದ ಸ್ತಂಭ ಶಾಸನ
6. ಫಿರೋಜ್ ಷಾ ತುಘಲಕ್, ದೆಹಲಿಗೆ ರವಾನಿಸಿದ ಅಶೋಕನ ಶಿಲಾಶಾಸನಗಳು – ಮಿರತ್ ಶಾಸನ ಹಾಗೂ ತೋಪ್ರ ಶಾಸನ
7. ಗ್ರೀಕ್ ಹಾಗೂ ಅರೇಬಿಕ್ ಭಾಷೆಗಳಲ್ಲಿರುವ ಅಶೋಕನ ಶಾಸನಗಳು ಇರುವ ಪ್ರದೇಶ – ಕಂದಾಹಾರ್
8. ಗಿರ್ನಾರ್ ಹಾಗೂ ಜುನಾಗಡ್ ಶಾಸನದ ಕರ್ತೃ – ರುದ್ರದಾಮನ್
9. ಸುದರ್ಶನ ಕೆರೆಯ ಇತಾಹಾಸದ ಮೇಲೆ ಬೆಳಕು ಚೆಲ್ಲುವ ಶಾಸನಗಳು – ರುದ್ರದಾಮನ್ ಹಾಗೂ ಸ್ಕಂದ ಗುಪ್ತನ ಶಾಸನಗಳು
10. ತೆಲುಗಿನ ಪ್ರಥಮ ಶಾಸನ –ಕಲಿಮಲ್ಲ ಶಾಸನ
11. ತಮಿಳಿನ ಪ್ರಥಮ ಶಾಸನ – ಮಾಂಗುಳಂ ಶಾಸನ
12. ಶಾಸನಗಳ ಪಿತಾಮಹಾ ಶಾಸನಗಳ ರಾಜ. ಸ್ವಕಥನಗಾರ ಎಂದು ಖ್ಯಾತಿವೆತ್ತ ಮೌರ್ಯ ಅರಸ – ಅಶೋಕ
13. ಅಶೋಕನ ಶಾಸನಗಳು ಈ ಲಿಪಿಯಗಳಲ್ಲಿ ಲಭ್ಯವಾಗಿದೆ – ಬ್ರಾಹ್ಮಿ ಹಾಗೂ ಖರೋಷ್ಠಿ
14. ಕಳಿಂಗ ಯುದ್ಧದ ಬಗೆಗೆ ಬೆಳಕು ಚೆಲ್ಲುವ ಅಶೋಕನ ಶಾಸನ –
ಕಳಿಂಗ ಶಾಸನ
15. ಅಶೋಕನ ಶಾಸನವನ್ನು ಮೊಟ್ಟ ಮೊದಲು ಓದಿದವರು –1837 ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯ ಜೇಮ್ಸ್ ಪ್ರಿನ್ಸಸ್
16. ಅಶೋಕನನ್ನು ದೇವನಾಂಪ್ರಿಯ ಅಥವಾ ಪ್ರಿಯದರ್ಶಿ ಅಶೋಕ ಎಂದು ಸಂಭೋದಿಸಿಲಾದ ಶಾಸನ –
ಮಸ್ಕಿ ಶಾಸನ
17. ಮಸ್ಕಿ ಶಾಸನ ಪ್ರಸ್ತುತ ಈ ಜಿಲ್ಲೆಯಲ್ಲಿದೆ –ರಾಯಚೂರು
18. ಅಶೋಕನನ್ನು ರಾಜ ಅಶೋಕ , ದೇವನಾಂಪ್ರಿಯ ಎಂಬ ಹೆಸರುಗಳಿಂದ ಸಂಭೋಧಿಸಲಾದ ಶಾಸನ – ಬಳ್ಳಾರಿ ಜಿಲ್ಲೆಯ ನಿಟ್ಟೂರು ಶಾಸನ
19. ನಿಟ್ಟೂರಿನ ಶಾಸನದ ರಚನಾಕಾರ – ಉಪಗುಪ್ತ
20. ನಿಟ್ಟೂರಿನ ಶಾಸನದ ಲಿಪಿಕಾರ –ಚಡಪ
21. ಸಾರಾನಾಥದ ಅಶೋಕನ ಸ್ತಂಭವನ್ನು ಭಾರತ ಸರ್ಕಾರ ರಾಷ್ಟ್ರೀಯ ಲಾಂಛನವನ್ನಾಗಿ ಅಳವಡಿಸಿಕೊಂಡ ವರ್ಷ – 1950ರಲ್ಲಿ
22. ಸಾರಾನಾಥದ ಸ್ಥೂಪದ ಕೆಳಭಾಗದಲ್ಲಿ ಸತ್ಯ ಮೇವ ಜಯತೆ ಎಂಬ ಹೇಳಿಕೆಯನ್ನು ಈ ಲಿಪಿಯಲ್ಲಿ ಬರೆಯಲಾಗಿದೆ – ದೇವನಾಗರಿ
23. ಅಶೋಕನು ಬೌದ್ಧಧರ್ಮವನ್ನು ಸ್ವೀಕರಿಸಿದ ಪರಿಯನ್ನು ತಿಳಿಸುವ ಶಾಸನ – ಭಾಬ್ರುಶಾಸನ
24. ಮೊಟ್ಟ ಮೊದಲ ಭಾರಿಗೆ ಸಂಸ್ಕೃತದಲ್ಲಿ ಶಾಸನ ಬರೆಸಿದ ರಾಜ – ಶಕರ ಪ್ರಸಿದ್ದ ಅರಸ ರುದ್ರಧಮನ
25. ಅಮೋಘವರ್ಷನು ಕೊಲ್ಲಾಪುರದ ಮಹಾಲಕ್ಷ್ಮೀಗೆ ತನ್ನ ಎಡಗೈ ಬೆರಳನ್ನು ಕತ್ತರಿಸಿ ಸಮರ್ಪಿಸಿದ ಬಗ್ಗೆ ತಿಳಿಸುವ ಶಾಸನ – ಸಂಜಾನ್ ದತ್ತಿ ಶಾಸನ
26. ದಂತಿದುರ್ಗ – ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ
27. ಒಂದನೇ ಕೃಷ್ಣ – ಭಾಂಡ್ಕ ಮತ್ತು ತಾಳೇಗಾಂ ಶಾಸನ
28. ಅಮೋಘವರ್ಷ – ಸಂಜಾನ್ ತಾಮ್ರ ಶಾಸನ
29. ಬಾದಾಮಿ ಶಾಸನದ ಕರ್ತೃ –
1 ನೇ ಪುಲಿಕೇಶಿ
30.. ಮಹಾಕೂಟ ಸ್ತಂಭ ಶಾಸನದ ಕರ್ತೃ – ಮಂಗಳೇಶ
31. ಮಹಾಕೂಟ ಸ್ತಂಭ ಶಾಸನ – ಬಾದಾಮಿಯ ಮಹಾಕೂಟೇಶ್ವರ ದೇವಲಾಯದಲ್ಲಿದೆ
32. ರವೀ ಕೀರ್ತಿ ಬರೆದಿರುವ ಶಾಸನ – ಐಹೊಳೆ ಶಾಸನ
33. ಐಹೊಳೆ ಶಾಸನ – ಮೇಗುತಿ ಜಿನ ದೇವಾಲಯದಲ್ಲಿ ಕೆತ್ತಲಾಗಿದೆ
( ಇಮ್ಮಡಿ ಪುಲಿಕೇಶಿ ಕಾಲದ್ದು)
34. ಚಂದ್ರವಳ್ಳಿ ಶಾಸನದ ಕರ್ತೃ – ಮಯೂರವರ್ಮ (ಚಿತ್ರದುರ್ಗ)
35. ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ –
ಚಂದ್ರವಳ್ಳಿ ಶಾಸನ.
36. ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ – ಚಂದ್ರವಳ್ಳಿ ಶಾಸನ
37.. ಕನ್ನಡದ ಮೊಟ್ಟ ಮೊದಲ ಶಾಸನ – ಹಲ್ಮಿಡಿ ಶಾಸನ.
38. ಹಲ್ಮಿಡಿ ಶಾಸನ ಇಲ್ಲಿ ಇರುವುದು – ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ
39. ಹಲ್ಮಿಡಿ ಶಾಸನದ ಕರ್ತೃ – ಕಾಕುಸ್ಥವರ್ಮ
40. ತಾಳಗುಂದ ಶಾಸನದ ಕರ್ತೃ –
ಕವಿ ಕುಬ್ಜ
41. ತಾಳಗುಂದ ಶಾಸನವನ್ನು ಬರೆಯಿಸಿದವರು – ಶಾಂತಿ ವರ್ಮ (ಶಿವಮೊಗ್ಗ ದಲ್ಲಿದೆ)
42. . ಕರ್ನಾಟಕದ ಸಂಗೀತವನ್ನು ತಿಳಿಸುವ ಮೊಟ್ಟ ಮೊದಲ ಶಾಸನ – 1ನೇ ಮಹೇಂದ್ರ ಮರ್ಮನ್ ನ “ಕುಡಿಮಿಯಾ ಮಲೈ ಶಾಸನ .”
━━━━━━━━━━━━━
No comments:
Post a Comment